ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.
ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.
ಬಿಗ್ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…