News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಮನರಂಜನೆ

ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

48

ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.

ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.

ಬಿಗ್‍ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್‍ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ದೇವರು-ಧರ್ಮ

    ದಕ್ಷಿಣದ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಾಸನದ ರಾಮನಾಥಪುರದ ಬಗ್ಗೆ ನಿಮಗೆ ತಿಳಿಯದ ಮಾಹಿತಿ…ತಿಳಿಯಲು ಈ ಲೇಖನ ಓದಿ…

    ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಉಪಯುಕ್ತ ಮಾಹಿತಿ

    ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

    ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.