ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.
ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.
ಬಿಗ್ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…