News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

51

ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.

ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.

ಬಿಗ್‍ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್‍ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…