ಮನರಂಜನೆ

ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

40

ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ.

ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದಾರೆ. ಅದೇನೆಂದರೆ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪಲಿದ್ದಾರೆ.

ಬಿಗ್‍ಬಾಸ್ ಕಾಲಕಾಲಕ್ಕೆ ಸ್ಪರ್ಧಿಗಳಿಗೆ ಟಾಸ್ಕ್ ಕೊಡುತ್ತಿರುತ್ತಾರೆ. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್‍ಬಾಸ್ ಒಂದು ಪದಕ ಕೊಡುತ್ತಾರೆ. ಹೀಗಾಗಿ ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.