News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

82

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…