ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…