News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

79

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

    ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

  • ಸುದ್ದಿ

    ಹಾಸನದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದವರಿಂದಲೇ ಷಡ್ಯಂತ್ರ ನಡೆದಿದೆಯಾ? ವೈರಲ್ ಆಗಿರುವ ಆಡಿಯೋನಲ್ಲಿ ಏನಿದೆ ಗೊತ್ತಾ?

    ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…