ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು.
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್ಬುಕ್ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್ಲೋಡ್ ಮಾಡಿದ್ದು ವೈರಲ್ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್ ಮಾಡ್ಕೊಂಡ್ ಬಿಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…