ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು.
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್ಬುಕ್ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್ಲೋಡ್ ಮಾಡಿದ್ದು ವೈರಲ್ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್ ಮಾಡ್ಕೊಂಡ್ ಬಿಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…