ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

85

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.