ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು.
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್ಬುಕ್ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್ಲೋಡ್ ಮಾಡಿದ್ದು ವೈರಲ್ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್ ಮಾಡ್ಕೊಂಡ್ ಬಿಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…