News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

85

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…