ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…