ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…