News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

101

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…