News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

102

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.