News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

99

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…