ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.