ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…