News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಸುದ್ದಿ

ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

546

ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…