News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

548

ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…