ಸುದ್ದಿ

ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

543

ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಉದ್ಯೋಗ

    ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….