News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

546

ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ