ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…