ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.
ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.
ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…