ಸುದ್ದಿ

ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

548

ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…