ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…