ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ.

‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ ಮರುಳಾಗಿ ದುಬಾರಿ ಬೆಲೆ ತೆತ್ತು ಕೊಳ್ಳುವ ಬದಲು ಇದನ್ನು ಮನೆಯಲ್ಲಿಯೇ ತಯಾರಿಸಿ ಕೊಳ್ಳುವುದು ಅತಿ ಸುಲಭ. ಒಂದು ಲೋಟ ಹಾಲನ್ನು ಚೆನ್ನಾಗಿ ಬಿಸಿ ಮಾಡಿ ಕುದಿ ಬರುವ ಮುನ್ನ ಒಂದು ಲೋಟಕ್ಕೆ ಕಾಲು ಚಿಕ್ಕಚಮಚದಷ್ಟು ಅರಿಶಿನ ಪುಡಿ ಬೆರೆಸಿ ಕದಡಿ ಉರಿ ಆರಿಸಿದರೆ ಆಯ್ತು. ಅರಿಶಿನ ಬೆರೆತ ಹಾಲು ಸಿದ್ಧ.

ಮೆದುಳಿಗೆ ಪ್ರಯೋಜನಕಾರಿ ಗೋಲ್ಡನ್ ಮಿಲ್ಕ್ ಮೆದುಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದರೊಂದಿಗೆ ದಾಲ್ಚಿನ್ನಿ ಮತ್ತು ಶುಂಠಿಯನ್ನು ಸೇರಿಸಿದರೆ, ಅದರ ಪ್ರಯೋಜನವು ಅನೇಕ ಪಟ್ಟು ಹೆಚ್ಚಾಗುತ್ತದೆ. ದಾಲ್ಚಿನ್ನಿ ಬಳಸುವುದರಿಂದ ಪಾರ್ಕಿನ್ಸನ್ ಕಾಯಿಲೆಯ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಹಾಗೆಯೇ ಶುಂಠಿ ಮೆದುಳಿನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಜ್ಞಾಪಕ ಶಕ್ತಿ ಸುಧಾರಿಸುತ್ತದೆ.

ಗೋಲ್ಡನ್ ಹಾಲಿನಲ್ಲಿ ಅಥವಾ ಅರಿಶಿನದಲ್ಲಿ ಉರಿಯೂತವನ್ನು ಕಡಿಮೆ ಮಾಡುವ ಗುಣಗಳಿವೆ. ಉರಿಯೂತ ಅಥವಾ ಗಾಯ ಸಮಸ್ಯೆಗೆ ಇದನ್ನು ಬಳಸಲಾಗುತ್ತದೆ. ಕ್ಯಾನ್ಸರ್, ಆಲ್ಜೈಮರ್, ಹೃದ್ರೋಗ ಮತ್ತು ಮೆಟಾಬಾಲಿಕ್ ಸಿಂಡ್ರೋಮ್ ತೊಂದರೆ ಇರುವವರು ಅರಿಶಿನ ಹಾಲನ್ನು ಕುಡಿಯುವುದು ಉತ್ತಮ ಎಂದು ವೈದ್ಯಲೋಕ ಅಭಿಪ್ರಾಯಪಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…