ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ.

‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ ಮರುಳಾಗಿ ದುಬಾರಿ ಬೆಲೆ ತೆತ್ತು ಕೊಳ್ಳುವ ಬದಲು ಇದನ್ನು ಮನೆಯಲ್ಲಿಯೇ ತಯಾರಿಸಿ ಕೊಳ್ಳುವುದು ಅತಿ ಸುಲಭ. ಒಂದು ಲೋಟ ಹಾಲನ್ನು ಚೆನ್ನಾಗಿ ಬಿಸಿ ಮಾಡಿ ಕುದಿ ಬರುವ ಮುನ್ನ ಒಂದು ಲೋಟಕ್ಕೆ ಕಾಲು ಚಿಕ್ಕಚಮಚದಷ್ಟು ಅರಿಶಿನ ಪುಡಿ ಬೆರೆಸಿ ಕದಡಿ ಉರಿ ಆರಿಸಿದರೆ ಆಯ್ತು. ಅರಿಶಿನ ಬೆರೆತ ಹಾಲು ಸಿದ್ಧ.

ಮೆದುಳಿಗೆ ಪ್ರಯೋಜನಕಾರಿ ಗೋಲ್ಡನ್ ಮಿಲ್ಕ್ ಮೆದುಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದರೊಂದಿಗೆ ದಾಲ್ಚಿನ್ನಿ ಮತ್ತು ಶುಂಠಿಯನ್ನು ಸೇರಿಸಿದರೆ, ಅದರ ಪ್ರಯೋಜನವು ಅನೇಕ ಪಟ್ಟು ಹೆಚ್ಚಾಗುತ್ತದೆ. ದಾಲ್ಚಿನ್ನಿ ಬಳಸುವುದರಿಂದ ಪಾರ್ಕಿನ್ಸನ್ ಕಾಯಿಲೆಯ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಹಾಗೆಯೇ ಶುಂಠಿ ಮೆದುಳಿನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಜ್ಞಾಪಕ ಶಕ್ತಿ ಸುಧಾರಿಸುತ್ತದೆ.

ಗೋಲ್ಡನ್ ಹಾಲಿನಲ್ಲಿ ಅಥವಾ ಅರಿಶಿನದಲ್ಲಿ ಉರಿಯೂತವನ್ನು ಕಡಿಮೆ ಮಾಡುವ ಗುಣಗಳಿವೆ. ಉರಿಯೂತ ಅಥವಾ ಗಾಯ ಸಮಸ್ಯೆಗೆ ಇದನ್ನು ಬಳಸಲಾಗುತ್ತದೆ. ಕ್ಯಾನ್ಸರ್, ಆಲ್ಜೈಮರ್, ಹೃದ್ರೋಗ ಮತ್ತು ಮೆಟಾಬಾಲಿಕ್ ಸಿಂಡ್ರೋಮ್ ತೊಂದರೆ ಇರುವವರು ಅರಿಶಿನ ಹಾಲನ್ನು ಕುಡಿಯುವುದು ಉತ್ತಮ ಎಂದು ವೈದ್ಯಲೋಕ ಅಭಿಪ್ರಾಯಪಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…