ಸುದ್ದಿ

ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

42

ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್ ಯಡಿಯೂರಪ್ಪ ಅವರು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಶಾಸಕರಾದ  ರಘುಪತಿಭಟ್ಇವರ  ನೇತೃತ್ವದಲ್ಲಿ  ಭಾನುವಾರ  ನಡೆದ  ಶಾಸಕಾಂಗ  ಸಭೆಯಲ್ಲಿ  ಮೂರು ಜಿಲ್ಲೆಗಳ  ಕರಾವಳಿಯ  ಶಾಸಕರು  ಮುಖ್ಯಮಂತ್ರಿಗಳಲ್ಲಿ  ಆಗ್ರಹ  ಮಾಡಿದ  ಮೇಲೆ  ಸೋಮವಾರ  ನಡೆದ ಕ್ಯಾಬಿನೆಟ್ನಲ್ಲಿ  ಈ  ನಿರ್ಣಯಮಾಡಿರುತ್ತಾರೆ.

 ಹಾಗಾಗಿ ನೇಕಾರರ ಜೊತೆಗೆ ಮೀನುಗಾರರ ಸಮುದಾಯಕ್ಕೂ ಈ ಸವಲತ್ತನ್ನು ವಿಸ್ತರಣೆ ಮಾಡಿದಂತಹ ಮುಖ್ಯ ಮಂತ್ರಿಯವರಿಗೆ ಉಡುಪಿ ಶಾಸಕರಘು ಪತಿಭಟ್ರವರು ಅಭಿನಂದನೆ  ಸಲ್ಲಿಸಿರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…