ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.
ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.
ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ. ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ. ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…