ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ

ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,

ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()