ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://drive.google.com/file/d/1-14JW0nJ2hfXT-TAHsIykVdha9D9_eZC/view
ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.
ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಯಾವೆಲ್ಲ ದಾಖಲೆಗಳು ಬೇಕು ?
* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.
* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್ / ಎಪಿಎಲ್/ ಅತ್ಯೋದಯ ಕಾರ್ಡ್ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.
https://drive.google.com/file/d/1-14JW0nJ2hfXT-TAHsIykVdha9D9_eZC/view
ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್ಗೆ ಲಿಂಕ್ ಮಾಡಿರಬೇಕು.
https://drive.google.com/file/d/1-14JW0nJ2hfXT-TAHsIykVdha9D9_eZC/view
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…