ರಾಜಕೀಯ

ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

111


ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.

ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.

ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.

ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.

ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.

ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಉಪಯುಕ್ತ ಮಾಹಿತಿ

    SBI ನಲ್ಲಿ ನಿಮ್ಮ ಖಾತೆ ಇದ್ದಲ್ಲಿ ತಿಂಗಳಿಗೆ 15 ಸಾವಿರ ರೂಪಾಯಿಗಳ ಆದಾಯ ಪಡೆಯಬಹುದು ..! ಹೇಗೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…