News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

431

ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

ಕೂದಲನ್ನು ಉದ್ದ ಬಿಡದಿರಿ

ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ ಸಣ್ಣದಾಗಿ ಕಟ್ಟಿಂಗ್‌ ಮಾಡಿಸುವುದು ಹೆಚ್ಚು ಸೂಕ್ತ.

ಹಾಟ್‌ ಆಯಿಲ್‌ ಮಸಾಜ್‌

ಒತ್ತಡಯುಕ್ತ ಕೆಲಸ ಹಾಗೂ ಚಿಂತೆಯಿಂದಲೂ ಕೂದಲು ಉದುರುತ್ತವೆ. ಹೀಗಾಗಿ ನಿಗದಿತ ಸಮಯಕ್ಕೆ ಒಮ್ಮೆ ಚೆನ್ನಾಗಿ ಬಿಸಿ ತೈಲದ ಮಸಾಜ್‌ ಮಾಡಿಸಿಕೊಳ್ಳುವುದು ಒಳ್ಳೆಯದು.

ನಿಯಮಿತವಾಗಿ ಕೂದಲಿಗೆ ಬ್ರಶ್‌ ಹಾಕಿ

ಹೆಚ್ಚು ಕೂದಲನ್ನು ಬಾಚುವುದು, ಬ್ರಶ್‌ ಮಾಡುವುದರಿಂದ ಕೂದಲು ಇನ್ನೂ ಹೆಚ್ಚು ಉದುರುತ್ತವೆ ಎಂದು ಕೇಳಿರಬಹುದು. ಆದರೆ ಇವು ಸಂಪೂರ್ಣ ಸತ್ಯವಲ್ಲ. ನಿಯಮಿತವಾಗಿ ಬ್ರಶ್‌ ಹಾಕಿ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಸತ್ತಿರುವ ಕೂದಲುಗಳು ಹೋಗುತ್ತವೆ. ಅಲ್ಲದೆ ತಲೆಯಲ್ಲಿ ರಕ್ತ ಸಂಚಾರವನ್ನೂ ಹೆಚ್ಚಿಸುತ್ತದೆ. ಬೇರುಗಳನ್ನು ಇನ್ನಷ್ಟು ಸದೃಢವನ್ನಾಗಿಸುತ್ತದೆ.

ಒದ್ದೆ ಕೂದಲನ್ನು ಟವಲ್‌ನಿಂದ ಕಟ್ಟಬೇಡಿ

ತಲೆ ಸ್ನಾನದ ಬಳಿಕ, ತಲೆಗೆ ಟವಲ್‌ ಸುತ್ತಿಕೊಳ್ಳುವುದು, ಕೂದಲನ್ನು ಟವಲ್‌ನಿಂದ ಮುಚ್ಚಿಟ್ಟುಕೊಳ್ಳುವ ಅಭ್ಯಾಸವಿರುತ್ತದೆ. ಇದನ್ನು ಮಾಡಲೇ ಬೇಡಿ. ಇದರಿಂದ ಕೂದಲುಗಳು ಇನ್ನಷ್ಟು ಉದುರುತ್ತವೆ.

ಕೂದಲನ್ನು ಫ್ಲಿಪ್‌ ಮಾಡಿ

ಉದ್ದ ಕೂದಲಿರುವವರು ನಿಯಮಿತವಾಗಿ ಮೇಲೆ ಕೆಳಗೆ ಫ್ಲಿಪ್‌ ಮಾಡುವುದರಿಂದ ಕೂದಲು ಬೆಳವಣಿಗೆಗೆ ಅನುಕೂಲವಾಗುತ್ತದೆ. ಕನಿಷ್ಟ 3 ನಿಮಿಷಗಳ ಕಾಲ ಮೇಲೆ ಕೆಳಗೆ ಕೂದಲನ್ನು ಫ್ಲಿಪ್‌ ಮಾಡಬಹುದು

ಚಿಂತೆಯನ್ನು ದೂರವಿಡಿ

ಚಿಂತೆ ಹೆಚ್ಚಾದರೆ ಕೇವಲ ಕೂದಲು ಮಾತ್ರವಲ್ಲದೆ ದೇಹದ ಆರೋಗ್ಯದಲ್ಲೂ ವ್ಯತ್ಯಯವಾಗುತ್ತದೆ. ಚಿಂತೆ, ಒತ್ತಡದ ಜೀವನದಿಂದ ಕೂದಲಿನ ಬೆಳವಣಿಗೆಗೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಇದಕ್ಕಾಗಿಯೇ ಧ್ಯಾನ, ಯೋಗಾಸನ, ಪ್ರಾಣಾಯಾಮ ಸೇರಿ ಇನ್ನಿತರ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದು ಸೂಕ್ತ. ಒತ್ತಡದಿಂದ ಮುಕ್ತವಾದರೆ ಕೂದಲ ಬೆಳವಣಿಗೆ ಸಲೀಸಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…