ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

97

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.