inspirational, ಸುದ್ದಿ

ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

216

ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.

ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು. ಅಲ್ಲದೆ ಹಾವೇರಿಯಲ್ಲಿ ಹನುಮಂತ ಚುನಾವಣಾ ಐಕಾನ್ ಕೂಡಾ ಆಗಿದ್ದಾರೆ.

ಮತ ಚಲಾಯಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಹನುಮಂತ, ತಾನು ಮೊದಲ ಬಾರಿಗೆ ವೋಟ್ ಮಾಡ್ತಿದ್ದೇನೆ. ಮತದಾನ ಎಲ್ಲರ ಹಕ್ಕು, ತಪ್ಪದೇ ಎಲ್ಲರೂ ಮತ ಚಲಾಯಿಸಿ. ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಅಂತಾ ಜನರಿಗೆ ಸಂದೇಶ ನೀಡಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ಹನುಮಂತನ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…