ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,
ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.
ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.
ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…