ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ.

ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್ ಮೇಘನಾ, ಮುಜರಾಯಿ ತಹಸೀಲ್ದಾರ್ ಶಾರದಾಂಬಾ, ನಗರಸಭೆ ಆಯುಕ್ತ ಪರಮೇಶ್ ಮತ್ತಿತರ ಅಧಿಕಾರಿಗಳು ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಡಿಸಿ ಗಿರೀಶ್ ಮಾತನಾಡಿ, ”ವರ್ಷಕ್ಕೆ ಒಮ್ಮೆ ದೀಪಾವಳಿ ಸಂದರ್ಭ ಅಶ್ವಯುಜ ಮಾಸದ ಹುಣ್ಣಿಮೆ ನಂತರ ಬರುವ ಗುರುವಾರದಂದು ಹಾಸನಾಂಬ ದೇವಿ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಏನೆಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂಬ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಬಳಿಕ ಜನಪ್ರತಿನಿಧಿಗಳ ಸಲಹೆ ಪಡೆದು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು,”ಎಂದು ತಿಳಿಸಿದರು.

ಈ ಬಾರಿ ಭಕ್ತರಿಗೆ ಹಾಸನಾಂಬ ದೇವಾಲಯದ ಜಾತ್ರೆಯ ಕುರಿತು ಆನ್ಲೈನ್ನಲ್ಲಿ ಮಾಹಿತಿ ನೀಡಲು ವೆಬ್ಸೈಟ್ ಆರಂಭಿಸಲಾಗಿದೆ. 13 ದಿನಗಳ ದರ್ಶನದ ವೇಳಾಪಟ್ಟಿ, ಪ್ರಸಾದ ವ್ಯವಸ್ಥೆ ಮುಂತಾದ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದೆ. ಅಕ್ಟೋಬರ್ 29ರಂದು ಮಧ್ಯಾಹ್ನ 12 ಗಂಟೆ ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಈ ಎರಡು ದಿನ ಹೊರತುಪಡಿಸಿ ಉಳಿದ ದಿನ ಭಕ್ತರಿಗೆ ದೇವಿಯ ದರ್ಶನ ಪಡೆಯಲು ಅವಕಾಶವಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.