ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ.

ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್ ಮೇಘನಾ, ಮುಜರಾಯಿ ತಹಸೀಲ್ದಾರ್ ಶಾರದಾಂಬಾ, ನಗರಸಭೆ ಆಯುಕ್ತ ಪರಮೇಶ್ ಮತ್ತಿತರ ಅಧಿಕಾರಿಗಳು ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಡಿಸಿ ಗಿರೀಶ್ ಮಾತನಾಡಿ, ”ವರ್ಷಕ್ಕೆ ಒಮ್ಮೆ ದೀಪಾವಳಿ ಸಂದರ್ಭ ಅಶ್ವಯುಜ ಮಾಸದ ಹುಣ್ಣಿಮೆ ನಂತರ ಬರುವ ಗುರುವಾರದಂದು ಹಾಸನಾಂಬ ದೇವಿ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಏನೆಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂಬ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಬಳಿಕ ಜನಪ್ರತಿನಿಧಿಗಳ ಸಲಹೆ ಪಡೆದು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು,”ಎಂದು ತಿಳಿಸಿದರು.

ಈ ಬಾರಿ ಭಕ್ತರಿಗೆ ಹಾಸನಾಂಬ ದೇವಾಲಯದ ಜಾತ್ರೆಯ ಕುರಿತು ಆನ್ಲೈನ್ನಲ್ಲಿ ಮಾಹಿತಿ ನೀಡಲು ವೆಬ್ಸೈಟ್ ಆರಂಭಿಸಲಾಗಿದೆ. 13 ದಿನಗಳ ದರ್ಶನದ ವೇಳಾಪಟ್ಟಿ, ಪ್ರಸಾದ ವ್ಯವಸ್ಥೆ ಮುಂತಾದ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದೆ. ಅಕ್ಟೋಬರ್ 29ರಂದು ಮಧ್ಯಾಹ್ನ 12 ಗಂಟೆ ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಈ ಎರಡು ದಿನ ಹೊರತುಪಡಿಸಿ ಉಳಿದ ದಿನ ಭಕ್ತರಿಗೆ ದೇವಿಯ ದರ್ಶನ ಪಡೆಯಲು ಅವಕಾಶವಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?