News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಸುದ್ದಿ

ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

46

ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ.

ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌ ಮೇಘನಾ, ಮುಜರಾಯಿ ತಹಸೀಲ್ದಾರ್‌ ಶಾರದಾಂಬಾ, ನಗರಸಭೆ ಆಯುಕ್ತ ಪರಮೇಶ್‌ ಮತ್ತಿತರ ಅಧಿಕಾರಿಗಳು ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಡಿಸಿ ಗಿರೀಶ್‌ ಮಾತನಾಡಿ, ”ವರ್ಷಕ್ಕೆ ಒಮ್ಮೆ ದೀಪಾವಳಿ ಸಂದರ್ಭ ಅಶ್ವಯುಜ ಮಾಸದ ಹುಣ್ಣಿಮೆ ನಂತರ ಬರುವ ಗುರುವಾರದಂದು ಹಾಸನಾಂಬ ದೇವಿ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಏನೆಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂಬ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಬಳಿಕ ಜನಪ್ರತಿನಿಧಿಗಳ ಸಲಹೆ ಪಡೆದು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು,”ಎಂದು ತಿಳಿಸಿದರು.

ಈ ಬಾರಿ ಭಕ್ತರಿಗೆ ಹಾಸನಾಂಬ ದೇವಾಲಯದ ಜಾತ್ರೆಯ ಕುರಿತು ಆನ್‌ಲೈನ್‌ನಲ್ಲಿ ಮಾಹಿತಿ ನೀಡಲು ವೆಬ್‌ಸೈಟ್‌ ಆರಂಭಿಸಲಾಗಿದೆ. 13 ದಿನಗಳ ದರ್ಶನದ ವೇಳಾಪಟ್ಟಿ, ಪ್ರಸಾದ ವ್ಯವಸ್ಥೆ ಮುಂತಾದ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಅಕ್ಟೋಬರ್ 29ರಂದು ಮಧ್ಯಾಹ್ನ 12 ಗಂಟೆ ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಈ ಎರಡು ದಿನ ಹೊರತುಪಡಿಸಿ ಉಳಿದ ದಿನ ಭಕ್ತರಿಗೆ ದೇವಿಯ ದರ್ಶನ ಪಡೆಯಲು ಅವಕಾಶವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….