News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

50

ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ.

ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌ ಮೇಘನಾ, ಮುಜರಾಯಿ ತಹಸೀಲ್ದಾರ್‌ ಶಾರದಾಂಬಾ, ನಗರಸಭೆ ಆಯುಕ್ತ ಪರಮೇಶ್‌ ಮತ್ತಿತರ ಅಧಿಕಾರಿಗಳು ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಡಿಸಿ ಗಿರೀಶ್‌ ಮಾತನಾಡಿ, ”ವರ್ಷಕ್ಕೆ ಒಮ್ಮೆ ದೀಪಾವಳಿ ಸಂದರ್ಭ ಅಶ್ವಯುಜ ಮಾಸದ ಹುಣ್ಣಿಮೆ ನಂತರ ಬರುವ ಗುರುವಾರದಂದು ಹಾಸನಾಂಬ ದೇವಿ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಏನೆಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂಬ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಬಳಿಕ ಜನಪ್ರತಿನಿಧಿಗಳ ಸಲಹೆ ಪಡೆದು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು,”ಎಂದು ತಿಳಿಸಿದರು.

ಈ ಬಾರಿ ಭಕ್ತರಿಗೆ ಹಾಸನಾಂಬ ದೇವಾಲಯದ ಜಾತ್ರೆಯ ಕುರಿತು ಆನ್‌ಲೈನ್‌ನಲ್ಲಿ ಮಾಹಿತಿ ನೀಡಲು ವೆಬ್‌ಸೈಟ್‌ ಆರಂಭಿಸಲಾಗಿದೆ. 13 ದಿನಗಳ ದರ್ಶನದ ವೇಳಾಪಟ್ಟಿ, ಪ್ರಸಾದ ವ್ಯವಸ್ಥೆ ಮುಂತಾದ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಅಕ್ಟೋಬರ್ 29ರಂದು ಮಧ್ಯಾಹ್ನ 12 ಗಂಟೆ ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಈ ಎರಡು ದಿನ ಹೊರತುಪಡಿಸಿ ಉಳಿದ ದಿನ ಭಕ್ತರಿಗೆ ದೇವಿಯ ದರ್ಶನ ಪಡೆಯಲು ಅವಕಾಶವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.