ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.