ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….