News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

52

ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸಿನಿಮಾ

    ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

    ‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…