ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.