ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.