ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.