ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:
ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…